ಎಚ್.ಡಿ.ಕೆ ಯವರ ಆರೋಗ್ಯ ವಿಚಾರಿಸಿದ ವಿವಿಧ ಮಠಗಳ ಸ್ವಾಮೀಜಿಗಳು

25 Oct 2017 9:33 AM | General
495 Report

ಬೆಂಗಳೂರು : ಇತ್ತೀಚೆಗಷ್ಟೇ ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿಯಾದ ವಿವಿಧ ಮಠಗಳ ಸ್ವಾಮೀಜಿಗಳು ಅವರ ಆರೋಗ್ಯ ವಿಚಾರಿಸಿದರು.

ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮಿಗಳು, ಬೇಲಿ ಮಠದ ಶಿವರುದ್ರ ಸ್ವಾಮಿ ಹಾಗೂ ಬೆಟ್ಟಹಳ್ಳಿ ಮಠದ ಚಂದ್ರಶೇಖರ ಸ್ವಾಮಿಜಿಗಳು ಜೆಪಿ ನಗರ ಕುಮಾರಸ್ವಾಮಿರ ನಿವಾಸಕ್ಕೆ ಆಗಮಿಸಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರ ಯೋಗಕ್ಷೇಮ ವಿಚಾರಿಸಿದರು.

Edited By

Shruthi G

Reported By

Shruthi G

Comments