ಯದುವಂಶಕ್ಕೆ ಉತ್ತರಾಧಿಕಾರಿಯ ಆಗಮನ

07 Dec 2017 10:26 AM | General
334 Report

ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ.

ಮೈಸೂರು ಅರಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ರಾತ್ರಿ 9 ಗಂಟೆಗೆ ಮಹಾರಾಣಿ ತ್ರಿಷಿಕಾ ಕುಮಾರಿ ಸಿಂಗ್ ಗಂಡು ಮಗುವಿಗೆ ಜನ್ಮ ನೀಡಿದ್ದು, ರಾಜಮಾತೆ ಪ್ರಮೋದಾದೇವಿ ಹಾಗೂ ಯದುವೀರ್ ಒಡೆಯರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇಂದು ಚಾಮಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. 

Edited By

Hema Latha

Reported By

Madhu shree

Comments