ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಯದುವೀರ್...?

28 Mar 2018 5:27 PM | General
817 Report

ಇಂದು ಕೊಡಗಿನ ಗೊಣಿಕೊಪ್ಪಲಿನಲ್ಲಿರುವ ಕಾವೇರಿ ಕಾಲೇಜು ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯದುವೀರ್​ ಅವರು ಮಾರ್ಚ್​. 30 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಅವರು ಮೈಸೂರಿಗೆ ಆಗಮಿಸುತ್ತಿರುವ ಮತ್ತು ನಮ್ಮನ್ನು ಭೇಟಿ ಮಾಡುತ್ತಿರುವ ವಿಚಾರ ಗೊತ್ತಿಲ್ಲ.

ನಾನು ಯಾವುದೇ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದಿಲ್ಲ ಎಂದು ಅಂತ ಸ್ಪಷ್ಟಪಡಿಸಿದರು. ಇದೇ ವೇಳೆ ಷಾ ಮೈಸೂರು ಅರಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅವರು ಬೆಂಗಳೂರು ಪ್ರವಾಸ ಕೈಗೊಂಡಿದ್ದಾರೆ ಎಂದು ಅರಮನೆ ಮೂಲಗಳು ತಿಳಿಸಿವೆ.

 

Edited By

Shruthi G

Reported By

Madhu shree

Comments