ಬಿಗ್ ಬ್ರೇಕಿಂಗ್: ಕೊಡಗು ಜಿಲ್ಲೆ ಮಳೆ ಹಾನಿ ನಿರ್ವಹಣೆಗೆ 200ರೂ ಕೋಟಿ ಘೋಷಣೆ ಮಾಡಿದ ಸಿಎಂ ಹೆಚ್’ಡಿಕೆ

18 Aug 2018 3:27 PM | General
399 Report

ಈಗಾಗಲೇ ಕೊಡುಗು ಜಿಲ್ಲೆಯ ಪರಿಸ್ಥಿತಿಯನ್ನು ಎಲ್ಲರು ಕಣ್ಣಾರೆ ನೋಡಿ ಮರುಗಿದ್ದಾರೆ. ಕೊಡಗು ಜಿಲ್ಲೆ ಮಳೆ ಹಾನಿ ನಿರ್ವಹಣೆಗಾಗಿ ರಾಜ್ಯ ಸರ್ಕಾರವು ಹಣ ಬಿಡುಗಡೆ ಮಾಡಿದ್ದಾರೆ.  

ರಾಜ್ಯ ಸರ್ಕಾರದಿಂದ  200 ಕೋಟಿ ರೂ.ಗಳನ್ನು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.. ಈಗಾಗಲೇ 100 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗಾರರಿಗೆ ಮಾಹಿತಿಯನ್ನು ನೀಡಿದರು.

Edited By

Manjula M

Reported By

Manjula M

Comments