ಎಚ್.ಡಿ ದೇವೇಗೌಡರಿಂದ ಉತ್ತರ ಕರ್ನಾಟಕ ಪ್ರವಾಸ ಆರಂಭ

19 Aug 2017 12:17 PM | Politics
336 Report

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು ಉತ್ತರಕರ್ನಾಟಕ ಪ್ರವಾಸ ಆರಂಭಿಸಿದ್ದಾರೆ. 2018ರಲ್ಲೇ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಚಾರ ಕೈಗೊಂಡಿದ್ದಾರೆ. 2018ರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಲಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕೆನ್ನುವ ಗುರಿ ಇಟ್ಟುಕೊಂಡಿರುವ ಜೆಡಿಎಸ್ ಉತ್ತರ ಕರ್ನಾಟಕ ಪ್ರವಾಸಕ್ಕೆ ಪ್ರಾಮುಖ್ಯತೆ ನೀಡಿದೆ. ಒಂದು ಸುತ್ತಿನ ಪ್ರವಾಸ ಮುಗಿಸಿರುವ ಕುಮಾರಸ್ವಾಮಿ ಆರೋಗ್ಯ ಸಮಸ್ಯೆಯಿಂದ ವಿಶ್ರಾಂತಿ ಯಲ್ಲಿರುವುದರಿಂದ ದೇವೇಗೌಡರು ಪ್ರವಾಸ ಆರಂಭಿಸಿದ್ದಾರೆ.

 

Edited By

Suhas Test

Reported By

Sudha Ujja

Comments