'ಕೈ' ಭಿನ್ನಮತ ಸ್ಫೋಟ ? ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಭೆ ಬಹಿಷ್ಕರಿಸಿ ಹೊರ ನಡೆದ ಮಾಜಿ ಶಾಸಕ

27 Aug 2017 2:11 PM | Politics
267 Report

ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿರುವದರ ಬಗ್ಗೆ ಇದೀಗ ಬಂದ ಮಾಹಿತಿಯಿಂದ ತಿಳಿದು ಬಂದಿದೆ. ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಭೆ ಕರೆಯಲಾಗಿತ್ತು, ಈ ವೇಳೆ ಜಿಲ್ಲಾ ಕಾಂಗ್ರೆಸ್ ಶಾಸಕ ಹಾಗೂ ಕೆಪಿಸಿಸಿ ಸದಸ್ಯ ಸಭೆಯನ್ನು ಬಹಿಷ್ಕರಿಸಿ ಹೊರ ನಡೆದಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿರುವದರ ಬಗ್ಗೆ ಇದೀಗ ಬಂದ ಮಾಹಿತಿಯಿಂದ ತಿಳಿದು ಬಂದಿದೆ. ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಭೆ ಕರೆಯಲಾಗಿತ್ತು, ಈ ವೇಳೆ ಜಿಲ್ಲಾ ಕಾಂಗ್ರೆಸ್ ಶಾಸಕ ಹಾಗೂ ಕೆಪಿಸಿಸಿ ಸದಸ್ಯ ಸಭೆಯನ್ನು ಬಹಿಷ್ಕರಿಸಿ ಹೊರ ನಡೆದಿದ್ದಾರೆ ಎನ್ನಲಾಗಿದೆ. ಮಾಜಿ ಶಾಸಕ ಹಾಗೂ ಕೆಪಿಸಿಸಿ ಸದಸ್ಯರಿಗೆ ಸಭೆಯ ವೇದಿಕೆಯಲ್ಲಿ ಕೂರಲು ಅವಕಾಶ ನೀಡದೇ ಇರುವುದಕ್ಕಾಗಿ ಈ ಸಭೆಯನ್ನು ಬಹಿಷ್ಕರಿಸಿರುವ ಘಟನೆ ನಡೆದಿದೆ. ಹೊರನಡೆಯುವುದರ ಮೂಲಕ ಮಾಜಿ ಶಾಸಕ, ಕೆಪಿಸಿಸಿ ಸದಸ್ಯ ತಿಪ್ಪೇಸ್ವಾಮಿ
ಮಾಜಿ ಶಾಸಕ ಎ.ವಿ ಉಪಾಪತಿ ಸಭೆ ಬಹಿಷ್ಕರಿಸಿದ್ದಾರೆ. ಈ ವೇಳೆ ಸಚಿವ ಹೆಚ್, ಆಂಚನೇಯ, ಡಿಸಿಸಿ ಅದ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Edited By

venki swamy

Reported By

Sudha Ujja

Comments