ರಾಜ್ಯದ ರೈತರಿಗೆ ಮೋಸ ಮಾಡಿದ ಬಿಎಸ್ ವೈ ವಿರುದ್ಧ ಜೆಡಿಎಸ್ ನಿಂದ ಧರಣಿ

20 Nov 2017 11:50 AM | Politics
1656 Report

ಪರಿವರ್ತನಾ ಯಾತ್ರೆಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಕಪ್ಪು ಬಾವುಟ ತೋರಿಸಿ ರೈತರ ಸಾಲ ಮನ್ನಾ ಮಾಡದ ಹಾಗೂ ಮಹದಾಯಿ ವಿಷಯದಲ್ಲಿ ರಾಜ್ಯದ ರೈತರಿಗೆ ಮೋಸ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತು ಯಡಿಯೂರಪ್ಪನವರ ವಿರುದ್ಧ ಘೋಷಣೆ ಕೂಗಿ ಧರಣಿ ನಡೆಸಿದರು.

ಯಡಿಯೂರಪ್ಪಗೆ ಕಪ್ಪು ಬಾವುಟ ತೋರಿಸಿ ರೈತರ ಸಾಲ ಮನ್ನಾ ಮಾಡದ ಹಾಗೂ ಮಹಾದಾಯಿ ವಿಷಯದಲ್ಲಿ ರಾಜ್ಯದ ರೈತರಿಗೆ ಮೋಸ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಜೆ ಡಿ ಎಸ್ ನಿಂದ ಧರಣಿ. ಧರಣಿಯ ಮುಂದಾಳತ್ವವನ್ನು ಬೆಳಗಾವಿ ಜಿಲ್ಲೆಯ ಜೆ ಡಿ ಎಸ್ ಜಿಲ್ಲಾಧ್ಯಕ್ಷರಾದ ಶಂಕರ ಮಾಡಲಗಿ ವಹಿಸಿದ್ದರು. ಇದೇ ವೇಳೆ ಧರಣಿನಿರತ ಪ್ರತಿಭಟನಾಕಾರರನ್ನು ಸ್ಥಳದಿಂದ ಪೋಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

Edited By

Hema Latha

Reported By

Madhu shree

Comments