ಸರ್ಕಾರದ ವೈಫಲ್ಯದಿಂದ ರಾಜ್ಯದಲ್ಲಿ ಕೊಲೆಗಳು ಹೆಚ್ಚುತ್ತಿವೆ : ಸಿಎಂ ವಿರುದ್ಧ ಎಚ್ ಡಿಡಿ ಕಿಡಿ
ರಾಜ್ಯದಲ್ಲಿ ತುಂಡು ತುಂಡಾಗಿ ಕೊಲೆಗಳು ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಇಂತಹ ಹೀನ ಕೃತ್ಯ ಹೆಚ್ಚಾಗುತ್ತಿದ್ರು ಕೊಲೆಗಾರರನ್ನ ಹಿಡಿಯುವಲ್ಲಿ ಸರ್ಕಾರ ವಿಫಲವಾಗಿದೆ. ಇದರಲ್ಲಿ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸರ್ಕಾರದ ವಿರುದ್ಧ ಕಿಡಿಕಾರಿದರು.




Comments