ರಾಷ್ಟ್ರೀಯ ಪಕ್ಷಗಳನ್ನು ತೊರೆದ ಅನೇಕ ಮುಖಂಡರು ಜೆಡಿಎಸ್ ಸೇರ್ಪಡೆ..!!

12 Feb 2018 11:05 AM | Politics
4266 Report

2018 ರ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕದ ಚುನಾವಣೆ ರಂಗೇರುತ್ತಿದೆ. ರಾಜಕೀಯ ಪಕ್ಷಗಳ ನಡುವೆ ಬಾರಿ ಪೈಪೋಟಿ ಏರ್ಪಡುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಟಾಂಗ್ ನೀಡಲು ಜೆಡಿಎಸ್ ಮುಂದಾಗಿದೆ.

ಬೆಂಗಳೂರು ನಗರಾಧ್ಯಕ್ಷರಾದ ಆರ್.ಪ್ರಕಾಶ್ ರವರ ನೇತೃತ್ವದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಮುಖಂಡರುಗಳು ಜೆಡಿಎಸ್ ಪಕ್ಷ ಸೇರಿದರು. ಚುನಾವಣೆ ಸಮೀಪಿಸುತಿರುವ ಬೆನ್ನಲ್ಲೆ ರಾಷ್ಟ್ರೀಯ ಪಕ್ಷಗಳ ಬಲ ಕುಗ್ಗಲಾರಂಭಿಸಿದೆ.

Edited By

Shruthi G

Reported By

Shruthi G

Comments