ಭಾರತೀತೀರ್ಥ ಶ್ರೀಗಳಿಂದ ವಿಶೇಷ ಉಡುಗೊರೆ ಪಡೆದ ರಾಹುಲ್ ಗಾಂಧಿ...!!

22 Mar 2018 10:37 AM | Politics
378 Report

ಶೃಂಗೇರಿ ಶಾರದಾಂಬೆ ಪೀಠದ ಭೇಟಿ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಭಾರತೀತೀರ್ಥ ಶ್ರೀಗಳು ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.

ಹೌದು, ಭಾರತೀತೀರ್ಥ ಶ್ರೀಗಳು ಫೋಟೋವೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಶೃಂಗೇರಿ ಶ್ರೀ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿಗೆ ಶ್ರೀಗಳು ಈ ಹಿಂದೆ ಭೇಟಿ ನೀಡಿದ್ದ ರಾಜೀವ್ ಗಾಂಧಿ ಅವರ ಫೋಟೋವನ್ನು ಉಡುಗೊರೆಯಾಗಿ ನೀಡಿದ್ದಾರೆ.

 

Edited By

Shruthi G

Reported By

Madhu shree

Comments