ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ರಮೇಶ್ ಕುಮಾರ್

25 May 2018 12:51 PM | Politics
560 Report

ವಿದಾನಸಭೆಯ ಸ್ಪೀಕರ್ ಸ್ಥಾನಕ್ಕೆ ಬಿಜೆಪಿಯ ಶಾಸಕರಾದ ಸುರೇಶ್ ಕುಮಾರ್ ನಾಮಪತ್ರ ವಾಪಸ್ ಪಡೆದ ಹಿನ್ನಲೆಯಲ್ಲಿ ಮೈತ್ರಿ ಪಕ್ಷದ ರಮೇಶ್ ಕುಮಾರ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಸುರೇಶ್ ಕುಮಾರ್ ನಮ್ಮ ಪಕ್ಷದ ಸೂಚನೆಯಂತೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರ ಸ್ಥಾನಕ್ಕೆ ಅಭ್ಯರ್ಥಿಯಾಗಿ ನಾನು ನಾಮಪತ್ರವನ್ನು ಸಲ್ಲಿಸಿದ್ದೆ. ಈಗ ಪಕ್ಷದಲ್ಲಿ ಮತ್ತೊಮ್ಮೆ ಚರ್ಚಿಸಿ ಸಂಸದೀಯ ಸಂಪ್ರದಾಯಕ್ಕೆ ಅನುಗುಣವಾಗಿ ಸಭಾಧ್ಯಕ್ಷರು ಸರ್ವಾನುಮತದಿಂದ ಆಯ್ಕೆಯಾಗುವುದು ಸೂಕ್ತವೆಂದು ಅಭಿಪ್ರಾಯ ಪಟ್ಟ ಕಾರಣ ನಾನು ನಾಮಪತ್ರ ವಾಪಸ್ಸು ಪಡೆಯುತ್ತಿದ್ದೇನೆ ಎಂದು ಟ್ವಿಟರ್'ನಲ್ಲಿ ಬರೆದಿದ್ದಾರೆ.

Edited By

Manjula M

Reported By

Manjula M

Comments