ಬ್ರೇಕಿಂಗ್ : ಬಿಜೆಪಿಯ ಪ್ರಭಾವಿ ಶಾಸಕನ ಬಂಧನ..!!

03 Dec 2018 4:56 PM | Politics
8117 Report

ಸಮರ್ಪಕ‌ ಮರಳು ಪೂರೈಕೆ ಮತ್ತು ಅವಳಿ ತಾಲ್ಲೂಕನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಂತಹ  ಬಿಜೆಪಿ ಶಾಸಕರಾದ ಎಂ ಪಿ ರೇಣುಕಾಚಾರ್ಯ ಅವರನ್ನು ಬಂಧಿಸಲಾಗಿದೆ

ಇಂದು ಸಮರ್ಪಕ‌ ಮರಳು ಪೂರೈಕರ ಹಾಗೂ ಅವಳಿ ತಾಲ್ಲೂಕನ್ನು ಬರ ಪೀಡಿತ ಘೋಷಣೆ ಮಾಡುವಂತೆ ಆಗ್ರಹಿಸಿ ಹೊನ್ನಾಳಿ ಬಂದ್ ಗೆ ಕರೆ ನೀಡಲಾಗಿತ್ತು. ಈ ವೇಳೆ ರಸ್ತೆ ತಡೆ ನಡೆಸಿ‌ ಸಾರ್ವಜನಿಕರಿಗೆ ಶಾಸಕ ರೇಣುಕಾಚಾರ್ಯ ಅವರು ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ.. ಇದೇ ವೇಳೆ ರೇಣುಕಾಚಾರ್ಯ ವರ್ತನೆಯಿಂದ ಬೇಸತ್ತ ಜನತೆ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಈ ಸಮಯದಲ್ಲಿಯೇ ರೇಣುಕಾಚಾರ್ಯ ಅವರನ್ನು ಬಂಧಿಸಲಾಗಿದೆ ಎನ್ನಲಾಗುತ್ತಿದೆ.

Edited By

Manjula M

Reported By

Manjula M

Comments