ಗೀತಾ, ರೇವಣ್ಣ, ತಿಮ್ಮಾಪುರ ರಾಜ್ಯದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

01 Sep 2017 6:30 PM |
1868 Report

ಗುಂಡ್ಲುಪೇಟೆ ಶಾಸಕಿ ಗೀತಾ ಮಹದೇವ ಪ್ರಸಾದ್,ಎಚ್.ಎಂ.ರೇವಣ್ಣ ಹಾಗೂ ಆರ್.ಬಿ.ತಿಮ್ಮಾಪುರ ಅವರು ಇಂದು(ಸೆ.1)ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು

ರಾಜಭನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಾಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಪ್ರಮಾಣ ಬೋಧಿಸಿದರು. ತಿಮ್ಮಾಪುರ,ರೇವಣ್ಣ ಅವರು ಕ್ಯಾಬಿನೆಟ್ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಗೀತಾ ಮಹಾದೇವ ಪ್ರಸಾದ್ ಅವರು ರಾಜ್ಯ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಹುತೇಕ ಎಲ್ಲಾ ಸಚಿವರುಗಳು ಉಪಸ್ಥಿತರಿದ್ದರು.

Edited By

Hema Latha

Reported By

congress admin

Comments