ಮಹದಾಯಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ  ರಾಜಕಾರಣ : ಪ್ರಜ್ವಲ್ ಆಕ್ರೋಶ

22 Dec 2017 5:01 PM |
1238 Report

ಬೆಳಗಾವಿ ನಗರದಲ್ಲಿರುವ ಗಾಂಧಿ ಭವನದಲ್ಲಿ ರ ಜೆಡಿಎಎಸ್ ಸಮಾವೇಶದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, "ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ರಾಜಕಾರಣ ಮಾಡುತ್ತಿವೆ. ಮಹದಾಯಿ, ಸಾಲಮನ್ನಾ ವಿಚಾರದಲ್ಲಿ ಒಬ್ಬರಿಗೊಬ್ಬರು ಗೂಬೆ ಕೂರಿಸುತ್ತಿದ್ದಾರೆ. ಮಹದಾಯಿ ಸಮಸ್ಯೆ ಪ್ರಾದೇಶಿಕ ಪಕ್ಷದಿಂದ ಮಾತ್ರ ಬಗೆಹರಿಯುತ್ತದೆ ಎಂದು ಪ್ರಜ್ವಲ್ ಆಕ್ರೋಶ ವ್ಯೆಕ್ತ ಪಡಿಸಿದರು.

ಬೆಳಗಾವಿ ನಗರದಲ್ಲಿರುವ ಗಾಂಧಿ ಭವನದಲ್ಲಿ ರ ಜೆಡಿಎಎಸ್ ಸಮಾವೇಶದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, "ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ರಾಜಕಾರಣ ಮಾಡುತ್ತಿವೆ. ಮಹದಾಯಿ, ಸಾಲಮನ್ನಾ ವಿಚಾರದಲ್ಲಿ ಒಬ್ಬರಿಗೊಬ್ಬರು ಗೂಬೆ ಕೂರಿಸುತ್ತಿದ್ದಾರೆ. ಮಹದಾಯಿ ಸಮಸ್ಯೆ ಪ್ರಾದೇಶಿಕ ಪಕ್ಷದಿಂದ ಮಾತ್ರ ಬಗೆಹರಿಯುತ್ತದೆ ಎಂದು ಪ್ರಜ್ವಲ್ ಆಕ್ರೋಶ ವ್ಯೆಕ್ತ ಪಡಿಸಿದರು.

Edited By

hdk fans

Reported By

hdk fans

Comments