ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ಮಾಡಿ Rank ಮತ್ತು ಚಿನ್ನದ ಪದಕಗಳನ್ನು ಪಡೆದ ಎಂ. ಪಾರ್ವತಿ, ಎಸ್. ರಜನಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ೨ನೇ Rank ಪಡೆದ ಬಿ.ಎಸ್.ಶೀಲಾರಾಣಿ ಇವರಿಗೆ ಇಂದು ಅಭಿನಂದನಾ ಸಮಾರಂಭ

08 Jan 2018 8:12 AM |
869 Report

ಕರ್ನಾಟಕ ರಾಜ್ಯ ದೇವಾಂಗ ಸಂಘ [ರಿ.] ಬೆಂಗಳೂರು ಇವರು ಇಂದು ಸಂಜೆ ೫-೩೦ಕ್ಕೆ ದೊಡ್ಡಬಳ್ಳಾಪುರ ನಗರದ ಮಾಪಲ್ ಬೇರ್ ಶಾಲೆಯ ಸಭಾಂಗಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ Rank ಮತ್ತು ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಯರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಜಿ. ರಮೇಶ್, ಖಜಾಂಚಿ. ಶ್ರೀ ಕೆ. ನಾರಾಯಣ್, ಮತ್ತು ಪದಾಧಿಕಾರಿಗಳು ಹಾಜರಿರಲಿದ್ದಾರೆ. ದೇವಾಂಗ ಸಮಾಜದ ಎಲ್ಲ ಬಾಂದವರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಬಂದು ಭಾಗವಹಿಸಲು ಸಂಘಟನಾ ಕಾರ್ಯದರ್ಶಿ ಎಂ.ಕೆ. ವತ್ಸಲ ಕೋರಿದ್ದಾರೆ.

Edited By

Ramesh

Reported By

Ramesh

Comments