A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಐಟಿ ಎಫ್ ಐಆರ್ ದಾಳಿ ಬಗ್ಗೆ ಖುದ್ದು ಸ್ಪಷ್ಟನೆ ಕೊಟ್ಟ ಡಿಕೆ ಶಿವಕುಮಾರ್ | Civic News

ಐಟಿ ಎಫ್ ಐಆರ್ ದಾಳಿ ಬಗ್ಗೆ ಖುದ್ದು ಸ್ಪಷ್ಟನೆ ಕೊಟ್ಟ ಡಿಕೆ ಶಿವಕುಮಾರ್

15 Feb 2018 4:18 PM |
2728 Report

ಐಟಿ ದಾಳಿ ವೇಳೆ ಡಿ.ಕೆ. ಶಿವಕುಮಾರ್ ಹರಿದಿದ್ದ ಚೀಟಿ ಜೋಡಿಸಿ ಅದರಲ್ಲಿದ್ದ ಮಾಹಿತಿಗಳನ್ನ ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಎಂದು ಹಲವಾರು ಊಹಾ ಪೋಹಗಳೆದ್ದಿದ್ದವು ಇವುಗಳಿಗೆ ಖುದ್ದಾಗಿ ಇಂಧನ ಸಚಿವ ಡಿಕೆ ಶಿವಕುಮಾರ್ ರವರು ತೆರೆ ಎಳೆದಿದ್ದಾರೆ.

ಹಳ್ಳಿಯಿಂದ ಬಂದ್ರೂ ಕಿವಿ ಮೇಲೆ ಹೂ ಇಟ್ಟುಕೊಂಡು ಬಂದಿಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ. ಹಾಳೆ ಹರಿದಿರುವ ಬಗ್ಗೆ ಸ್ಪಷ್ಟನೆ ನೀಡಿದ್ದು, ನನಗೆ ಯಾವುದೇ ನೋಟಿಸ್​ ಬಂದಿಲ್ಲ. ಆದಾಯ ತೆರಿಗೆ ಇಲಾಖೆಯ ವರದಿ ಕೊಡಲು ಅವಕಾಶಗಳಿವೆ. ನಾವು ಯಾವುದೇ ದಾಖಲೆ ಬಿಡುಗಡೆ ಮಾಡಿಲ್ಲ. ಅವರು ಯಾವುದೇ ನೋಟಿಸ್​ ನೀಡಿಲ್ಲ ಎಂದು ಡಿಕೆಶಿ ಸ್ಪಷ್ಟನೆ ನೀಡಿದ್ದಾರೆ.
ಜನಾಶೀರ್ವಾದ ಯಾತ್ರೆ ವೇಳೆ ಸುದ್ದಿ ಬರುತ್ತಿರುವುದರ ಹಿಂದೆ ರಾಜಕೀಯ ಉದ್ದೇಶವಿದೆ. ಎಫ್'​ಐಆರ್​ ಹಿಂದೆ ರಾಜಕೀಯ ಉದ್ದೇಶವಿದೆ ಎಂದಿದ್ದಾರೆ. ನಾನು ಚೀಟಿ ಹರಿದು ಹಾಕಿದ್ದಕ್ಕೆ ಸಾಕ್ಷಿ ಇದೆಯಾ? ನಾನು ಚೀಟಿ ಹರಿದಿದ್ದು ಬಿಜೆಪಿ ನಾಯಕರಿಗೆ ಹೇಗೆ ತಿಳಿಯಿತು? ನೋಟಿಸ್​ ಬಂದರೆ ಕಾನೂನು ಮೂಲಕವೇ ಉತ್ತರ ನೀಡುತ್ತೇನೆ. ಕಾನೂನು ಚೌಕಟ್ಟಿನ ಮೂಲಕವೇ ವ್ಯವಹರಿಸುತ್ತಿದ್ದೇನೆ. ಪರಪ್ಪನ ಅಗ್ರಹಾರಕ್ಕಾದರೂ ಕಳಿಸಲಿ, ಸಿಬಿಐಗಾದರೂ ಕಳಿಸಲಿ.

ನಾನು ಯಾವುದಕ್ಕೂ ಹೆದರುವ ಮನುಷ್ಯನಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ. ಸತ್ಯ, ನ್ಯಾಯ ಧರ್ಮ ಬಿಟ್ಟು ರಾಜಕಾರಣ ಮಾಡಿಲ್ಲ. ನನ್ನನ್ನು ರಕ್ಷಿಸುವ ಶಕ್ತಿ ಕಾನೂನಿಗಿದೆ. ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವ ತಂತ್ರ ನಡೆಯುತ್ತಿವೆ ಎಂದಿದ್ದಾರೆ. ಐಟಿ ದಾಳಿ ನಡೆದು 7 ತಿಂಗಳ ನಂತರ ಕೇಸ್ ದಾಖಲಿಸುವ ಉದ್ದೇಶವೇನು? ನಾನು ಚೀಟಿ ಹರಿದಿದ್ದರೆ ಅಂದೇ ನನ್ನ ಮೇಲೆ ಕೇಸ್ ದಾಖಲಿಸಬೇಕಿತ್ತು. ನಾನು ಚೀಟಿ ಹರಿದ ಬಗ್ಗೆ ತಕ್ಷಣಕ್ಕೆ ಕೇಂದ್ರ ಸಚಿವರಿಗೆ ಹೇಗೆ ಮಾಹಿತಿ ಸಿಕ್ತು? ನನ್ನನ್ನು ಎಲೆಕ್ಷನ್​ಗೆ ಸ್ಪರ್ಧಿಸದಂತೆ ತಡೆಯುವ ಹುನ್ನಾರ ನಡೆಯುತ್ತಿದೆ. ಎಲೆಕ್ಷನ್​ಗೆ ಸ್ಪರ್ಧಿಸದಂತೆ ನನ್ನನ್ನು ತಡೆಯುವುದು ಯಾರಿಂದಲೂ ಸಾಧ್ಯವಿಲ್ಲ. 40 ವರ್ಷದಿಂದ ರಾಜಕೀಯ ಮಾಡುತ್ತಿದ್ದೇನೆ. 29ನೇ ವಯಸ್ಸಿಗೆ ಮಂತ್ರಿಯಾದವನು ಎಂದಿದ್ದಾರೆ.

Edited By

dks fans

Reported By

dks fans

Comments