ಇಂದು ನಗರದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ರವರಿಂದ ರೋಡ್ ಷೋ

29 Apr 2018 7:53 AM |
369 Report

ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಜೆ.ನರಸಿಂಹಸ್ವಾಮಿ ಪರವಾಗಿ ಮತಯಾಚಿಸಲು ದೊಡ್ಡಬಳ್ಳಾಪುರಕ್ಕೆ ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ಅನಂತಕುಮಾರ್ ರವರು ಇಂದು ಮಧ್ಯಾನ್ಹ ೧೨-೩೦ಕ್ಕೆ ಆಗಮಿಸಿ ನೆಲದ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಹೊರಟು ಊರಿನ ಪ್ರಮುಖ ರಸ್ತೆಗಳಲ್ಲಿ ರೋಡ್ ಷೋ ನಡೆಸಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಯಾಚಿಸಲಿದ್ದಾರೆ, ಪಕ್ಷದ ಪದಾಧಿಕಾರಿಗಳು,ಕಾರ್ಯಕರ್ತರು ಜೊತೆಯಲ್ಲಿರಲಿದ್ದಾರೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ರೋಡ್ ಷೋ ಯಶಸ್ವಿಯಾಗಲು ಕೋರಲಾಗಿದೆ.

Edited By

Ramesh

Reported By

Ramesh

Comments