ಸ್ವಾತಂತ್ರ್ಯ ದಿನಾಚರಣೆಗೆ ಸಿಎಂ ಎಚ್'ಡಿಕೆ ಅವರಿಂದ ರಾಜ್ಯದ ಜನತೆಗೆ ಭರ್ಜರಿ ಗಿಫ್ಟ್..!

10 Aug 2018 10:25 AM |
7228 Report

ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವ ದಿನ ಅಥವಾ ಗಣೇಶ ಚತುರ್ಥಿಗೆ ಮತ್ತೊಂದು ಸಿಹಿ ಸುದ್ದಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸುಳಿವು ನೀಡಿದ್ದಾರೆ . ಸಾಲ ಮನ್ನಾ ಅಷ್ಟೇ ಅಲ್ಲದೆ ರೈತರು ಹಾಗೂ ಜನ ಸಾಮಾನ್ಯರನ್ನು ಖುಷಿಪಡಿಸುವ ನಿಟ್ಟಿನಲ್ಲಿ ಮತ್ತೊಂದು ಬಂಪರ್ ಉಡುಗೊರೆ ನೀಡಲು ಮುಂದಾಗಿದ್ದೇನೆ ಎಂದರು .

Edited By

hdk fans

Reported By

hdk fans

Comments