ನಮೋ ಸೇನೆ ವತಿಯಿಂದ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ
ದೊಡ್ಡಬಳ್ಳಾಪುರ ತಾಲ್ಲೂಕಿನ ನಮೋ ಸೇನೆ ವತಿಯಿಂದ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಅಭಿನಂದನಾ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 26-8-2018 ಭಾನುವಾರ ಬೆಳಿಗ್ಗೆ 11 ಘಂಟೆಗೆ ನಗರದ ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿರುವ ಕನ್ನಡ ಜಾಗೃತ ಭವನದಲ್ಲಿ ಆಯೋಜಿಸಲಾಗಿದೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖಾನಿಮಠ, ಚಿಕ್ಕ ಬೆಳವಂಗಲ ಶ್ರೀ ಶ್ರೀ ಶ್ರೀ ಬಸವರಾಜ ಸ್ವಾಮಿ ವಹಿಸಲಿದ್ದಾರೆ, ವಕೀಲ ರವಿ ಮಾವಿನಕುಂಟೆ ಉಪಸ್ಥಿತಿಯಲ್ಲಿ ನಿವೃತ್ತ ಜಂಟಿ ನಿರ್ದೇಶಕರು, ಕೆ.ಎಂ.ಎಫ್, ಸಹಕಾರ ಭಾರತಿ ಪ್ರಮುಖ ಮಂಜೇನಹಳ್ಳಿ ರಾಮಚಂದ್ರಾಚಾರ್ ಅನಂತ್, ಉಪನ್ಯಾಸ ನೀಡಲಿದ್ದಾರೆ.




Comments