ಎಲೇರಾಂಪುರ ಮಠದ ಹನುಮಂತನಾಥಸ್ವಾಮೀಜಿಯಿಂದ ಆಶೀರ್ವಾದ

10 Sep 2018 7:42 PM |
1266 Report

ಕೊರಟಗೆರೆ ತಾಲೂಕಿನ ಎಲೆರಾಂಪುರಲ್ಲಿರುವ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಶ್ರೀ ಹನುಮಂತನಾಥಸ್ವಾಜೀಯವರಿಂದ ತುಮಕೂರು ನಗರಪಾಲಿಕೆ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಗಿರಿಜಾ ಧನ್ಯಕುಮಾರ್ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಧನ್ಯಕುಮಾರ್, ಕಾರ್ಯದರ್ಶಿ ಶ್ರೀಧರ್, ಮಹಿಳಾ ಘಟಕ ಅಧ್ಯಕ್ಷೆ ರಾಧ ಇದ್ದರು.

Edited By

Raghavendra D.M

Reported By

Raghavendra D.M

Comments