ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ದೇವೆಗೌಡರ ಲೆಕ್ಕಾಚಾರವೇ ಬೇರೆ..! ಜೆಡಿಎಸ್’ನ ಮಾಸ್ಟರ್ ಮೈಂಡ್’ನಲ್ಲಿ ಏನಿದೆ ಗೊತ್ತಾ..?

10 Oct 2018 10:04 AM |
2003 Report

  ಈಗಾಗಲೇ ರಾಜಕೀಯ ವಲಯದಲ್ಲಿ ಸಂಪುಟ ವಿಸ್ತರಣೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಂಪುಟ ವಿಸ್ತರಣೆಗೆ ರಾಜ್ಯ ಕಾಂಗ್ರೆಸ್‌ ನಾಯಕರಲ್ಲಿ ಸ್ವಲ್ಪ ಉತ್ಸಾಹವಿದ್ದರೂ ಕೂಡ ದೆಹಲಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲರನ್ನು ಕರೆಸಿಕೊಂಡ ಜೆಡಿಎಸ್‌ನ ನಾಯಕರಾದ ಎಚ್‌ ಡಿ ದೇವೇಗೌಡರು ಯಾವುದೇ ಕಾರಣಕ್ಕೂ ಸಂಪುಟ ವಿಸ್ತರಣೆಗೆ ಕೈ ಹಾಕಬೇಡಿ ಎಂದು ಸಲಹೆಯನ್ನು ನೀಡಿದ್ದಾರಂತೆ.

ಒಂದಿಲ್ಲೊಂದು ಕಾರಣ ನೀಡಿ ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡಿ ಎಂದು ಸಲಹೆಯನ್ನು ನೀಡಿ ಕಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್‌ ಗೆದ್ದರೆ ಮತ್ತು ರಾಜ್ಯದಲ್ಲಿ ಉಪ ಚುನಾವಣೆಗಳಲ್ಲಿ ವಿಜಯ ಸಿಕ್ಕ ನಂತರ ವಿಸ್ತರಣೆ ಮಾಡಿದರೆ ಆಯಿತು ಎಂದು ದೇವೆಗೌಡರು  ತಿಳಿಸಿದ್ದಾರಂತೆ. ಮುಂದೆ ಸಚಿವ ಸಂಪುಟ ವಿಸ್ತರಣೆ ದೇವೆಗೌಡರು ಮಾಸ್ಟರ್ ಮೈಂಡ್ ನಿಂದ ಕೆಲಸ ಮಾಡುತ್ತಿದ್ದಾರೆ ಅನ್ನೋದು ಗೊತ್ತಾಗಿದೆ.

Edited By

hdk fans

Reported By

hdk fans

Comments