Report Abuse
Are you sure you want to report this news ? Please tell us why ?
ರಾಮನಗರ ಬೈ ಎಲೆಕ್ಷನ್ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
10 Oct 2018 10:59 AM |
492
Report
ಈಗಾಗಲೇ ಉಪಚುನಾವಣೆಗೆ ಎಲ್ಲಾ ರೀತಿಯ ತಯಾರಿಗಳು ನಡೆಯುತ್ತಿವೆ. ರಾಮನಗರ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ನಿಂದ ಅಭ್ಯರ್ಥಿ ಆಯ್ಕೆ ನಡೆದಿದೆ. ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗುವುದು ಪಕ್ಕಾ ಆಗಿದೆ.
ಜೆಡಿಎಸ್ ಗೆ ಬೆಂಬಲ ಸೂಚಿಸುವ ಬಗ್ಗೆ ಮಾತನಾಡಿದ ಡಿ ಕೆ ಶಿವಕುಮಾರ್ ರವರು ಹೀಗಾಗಲೇ ನಮ್ಮ ಹೈ ಕಮಾಂಡ್ ಒಟ್ಟಿಗೆ ಚುನಾವಣೆ ನಡೆಸುವಂತೆ ಸೂಚಿಸಿದ್ದು ಅದನ್ನು ಪಾಲಿಸುವುದಾಗಿ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
Edited By
hdk fans
Reported By
hdk fans
Sponsored AdS
Join H D Kumaraswamy Group
ಹೆಚ್ ಡಿ ಕೆ ಮತ್ತು ಜೆ ಡಿ ಯಸ್ ಸುದ್ದಿಗಳಿಗಾಗಿ ನಮ್ಮ ಗ್ರೂಪ್ ಜಾಯಿನ್ ಆಗಿ. ಧನ್ಯವಾದಗಳು




Comments